ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಭ್ರಷ್ಟಾಚಾರ ಖಂಡಿಸಿ ಎಬಿವಿಪಿ ಪ್ರತಿಭಟನೆ!

ಕೋಲಾರ : ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಭ್ರಷ್ಟಾಚಾರ ಆಡಳಿತ ವೈಖರಿಯ ಬದಲಾವಣೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಸಂಘದಿಂದ ಪ್ರತಿಭಟನೆಯನ್ನು ನಡೆಸಿದರು. Muda Scam: ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ: ಪ್ರಿಯಾಂಕ್ ಖರ್ಗೆ! ನಗರದ ಹೊರವಲಯದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆಯನ್ನು ನಡೆಸಿದ ಅವ್ರು, ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದ ಬದ್ದತೆಯ ಕೊರತೆಯಿಂದ ವಿದ್ಯಾರ್ಥಿಗಳ ಭವಿಷ್ಯವೇ ಸಂಕಷ್ಟದಲ್ಲಿದೆ. ವಿಶ್ವವಿದ್ಯಾಲಯಗಳು ಕೇವಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡುವುದಕ್ಕೆ ಮಾತ್ರ ಸೀಮಿತವಾಗಿದೆ. ವಿದ್ಯಾರ್ಥಿಗಳಿಗೆ ಉನ್ನತ … Continue reading ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಭ್ರಷ್ಟಾಚಾರ ಖಂಡಿಸಿ ಎಬಿವಿಪಿ ಪ್ರತಿಭಟನೆ!