Accident: ಭೀಕರ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿಯಾಗಿ 7 ಮಂದಿ ದುರ್ಮರಣ!

ಚಿತ್ತೂರು:- ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಪಲಮನೇರು ಮಂಡಲದ ಮೊಗಿಲಿ ಘಾಟ್ ರಸ್ತೆಯಲ್ಲಿ ಜರುಗಿದೆ. ರೈತ ಸಮುದಾಯಕ್ಕೆ ಗುಡ್ ನ್ಯೂಸ್: ಮಿನಿ ಟ್ರ್ಯಾಕ್ಟರ್ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! 30ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಚಿತ್ತೂರು ಜಿಲ್ಲೆಯ ಬಂಗಾರುಪಾಲೆಂ ಮೊಗಿಲಿ ಘಾಟ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. … Continue reading Accident: ಭೀಕರ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿಯಾಗಿ 7 ಮಂದಿ ದುರ್ಮರಣ!