ಹರ್ಯಾಣ:– ಹರ್ಯಾಣದ ಅಂಬಾಲಾದಲ್ಲಿ ಲಾರಿಯೊಂದು ಮಿನಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟು, 25 ಜನರು ಗಾಯಗೊಂಡಿರುವ ಘಟನೆ ಜರುಗಿದೆ.
Karnataka weather: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ…!
ಘಟನೆ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಮಂದಿ ಗಾಯಗೊಂಡಿದ್ದಾರೆ. ಕಳೆದ ವಾರವಷ್ಟೇ, ರಾಜ್ಯದ ನುಹ್ ಪ್ರದೇಶದಲ್ಲಿ ಟೂರಿಸ್ಟ್ ಬಸ್ಗೆ ಬೆಂಕಿ ಹೊತ್ತಿಕೊಂಡ ಒಂಬತ್ತು ಜನರು ಸಜೀವ ದಹನವಾಗಿದ್ದರು ಮತ್ತು 15 ಮಂದಿ ಗಾಯಗೊಂಡಿದ್ದರು.
ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್ಪ್ರೆಸ್ವೇಯಲ್ಲಿ ಸುಮಾರು 2 ಮೀ ದೂರದಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲಿ ಸುಮಾರು 60 ಜನರು ಇದ್ದರು, ಎಲ್ಲರೂ ಪಂಜಾಬ್ನ ಹೋಶಿಯಾರ್ಪುರ ಮತ್ತು ಲುಧಿಯಾನ ನಿವಾಸಿಗಳು ಎಂದು ತಿಳಿದು ಬಂದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)