ಹರ್ಯಾಣದಲ್ಲಿ ಅಪಘಾತ.. ಮಿನಿ ಬಸ್ಗೆ ಲಾರಿ ಡಿಕ್ಕಿ, 7 ಮಂದಿ ಸಾವು, 25 ಜನ ಗಂಭೀರ!
ಹರ್ಯಾಣ:– ಹರ್ಯಾಣದ ಅಂಬಾಲಾದಲ್ಲಿ ಲಾರಿಯೊಂದು ಮಿನಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟು, 25 ಜನರು ಗಾಯಗೊಂಡಿರುವ ಘಟನೆ ಜರುಗಿದೆ. Karnataka weather: ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ…! ಘಟನೆ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 25 ಮಂದಿ ಗಾಯಗೊಂಡಿದ್ದಾರೆ. ಕಳೆದ ವಾರವಷ್ಟೇ, ರಾಜ್ಯದ ನುಹ್ ಪ್ರದೇಶದಲ್ಲಿ ಟೂರಿಸ್ಟ್ ಬಸ್ಗೆ ಬೆಂಕಿ ಹೊತ್ತಿಕೊಂಡ ಒಂಬತ್ತು ಜನರು ಸಜೀವ ದಹನವಾಗಿದ್ದರು ಮತ್ತು 15 ಮಂದಿ … Continue reading ಹರ್ಯಾಣದಲ್ಲಿ ಅಪಘಾತ.. ಮಿನಿ ಬಸ್ಗೆ ಲಾರಿ ಡಿಕ್ಕಿ, 7 ಮಂದಿ ಸಾವು, 25 ಜನ ಗಂಭೀರ!
Copy and paste this URL into your WordPress site to embed
Copy and paste this code into your site to embed