Accident: ಬೈಕ್‌ಗೆ ಲಾರಿ ಡಿಕ್ಕಿ – ಸವಾರ SPOT DEATH!

ಬೆಂಗಳೂರು: ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮುಡಾ ಬೆನ್ನಲ್ಲೇ ಬುಡಾ ಮುನ್ನೆಲೆಗೆ: ಹಗರಣದ ಬಗ್ಗೆ ಅಧ್ಯಕ್ಷನ ವಿರುದ್ಧ ಕಾಂಗ್ರೆಸ್‌ ಶಾಸಕರಿಂದಲೇ ದೂರು! ರಾಜಗೋಪಾಲನಗರ ನಿವಾಸಿ ಶೇಷಾದ್ರಿ (23) ಮೃತ ಬೈಕ್ ಸವಾರ. ಘಟನೆ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಮಾಡಿದ ಲಾರಿಯನ್ನು … Continue reading Accident: ಬೈಕ್‌ಗೆ ಲಾರಿ ಡಿಕ್ಕಿ – ಸವಾರ SPOT DEATH!