ರಾಣೆಬೆನ್ನೂರು ಬಳಿ ಅಪಘಾತ: ತಿರುಪತಿಗೆ ತೆರಳುತ್ತಿದ್ದ ನಾಲ್ವರು ಸಾವು..!
ಹಾವೇರಿ:- ಜಿಲ್ಲೆಯ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಗುಂಪು ಘರ್ಷಣೆ: ಬೆಳಗಾವಿಯಲ್ಲಿ ತಲ್ವಾರ್ ಪ್ರದರ್ಶಿಸಿದವರ ವಿರುದ್ಧ ಎಫ್ಐಆರ್..! ಸುರೇಶ್, ಐಶ್ವರ್ಯ, ಚೇತನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಮೀಳಾ (28) ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎನ್ನಲಾಗಿದೆ. ಮೃತ ನಾಲ್ವರೂ ಹಾವೇರಿ ಪಟ್ಟಣದ ಅಶ್ವಿನಿ ನಗರದ ನಿವಾಸಿಗಳಾಗಿದ್ದು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದರು. ಮಧ್ಯರಾತ್ರಿ 12.30ರ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಾರು … Continue reading ರಾಣೆಬೆನ್ನೂರು ಬಳಿ ಅಪಘಾತ: ತಿರುಪತಿಗೆ ತೆರಳುತ್ತಿದ್ದ ನಾಲ್ವರು ಸಾವು..!
Copy and paste this URL into your WordPress site to embed
Copy and paste this code into your site to embed