ಬೆಂಗಳೂರು:-ಬೆಂಗಳೂರಿನ ನಾಯಂಡನಹಳ್ಳಿ ಬಳಿ ಬಿಎಂಟಿಸಿ ಬಸ್ ಹರಿದು ಮಹಿಳೆ ಸಾವನ್ನಪ್ಪಿದ ಘಟನೆ ಬಳಿ ಜರುಗಿದೆ.
ಮೃತ ದುರ್ದೈವಿಯನ್ನು 42 ವರ್ಷದ ಸರೋಜಾ ಎಂದು ಗುರುತಿಸಲಾಗಿದೆ. ರಾತ್ರಿ 9.30 ರ ಸುಮಾರಿಗೆ ಹೋಂಡಾ ಆ್ಯಕ್ಟಿವಾದಲ್ಲಿ ಸೋದರನ ಜೊತೆ ಬೈಕ್ನಲ್ಲಿ ಸರೋಜ ಮನೆಗೆ ಹೊರಟಿದ್ದರು.
ನಟ ಬಾಲಕೃಷ್ಣ ಕಾರಣದಿಂದ ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಆದ ‘ತಾಂಡೇಲ್’ ಪ್ರೀರಿಲೀಸ್ ಈವೇಂಟ್
ದಾರಿಯಲ್ಲಿ ಮುಂದೆ ನಿಂತಿದ್ದ ಕಾರಿನ ಡೋರ್ ಏಕಾಏಕಿ ತೆರೆದಿದೆ. ಇದರಿಂದ, ಡೋರ್ಗೆ ಟಚ್ ಆಗಿ ಬೈಕ್ನ ಹಿಂಬದಿ ಕುಳಿತಿದ್ದ ಸರೋಜಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದ ಬಿಎಂಟಿಸಿ ಬಸ್ ಸರೋಜಾ ಮೇಲೆ ಹರಿದಿದೆ. ಸರೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.