ಗದಗ: SCP, TSP ಗೆ ಮೀಸಲಿಟ್ಟ 11 ಸಾವಿರ ಕೋಟಿ ಹಣ ಗ್ಯಾರಂಟಿಗೆ ಬಳಕೆ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುಧ್ಧ ಪ್ರತಿಭಟನೆ ನಡೆಸಲಾಯಿತು. ಗದಗ ಜಿಲ್ಲಾಡಳಿತ ಭವನದ ಎದುರು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ದಲಿತರಿಗೆ ಅನ್ಯಾಯ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿಗಾಗಿ ದಲಿತರ ಅಭಿವೃದ್ಧಿ ಗೆ ಮೀಸಲಿಟ್ಟ ಹಣ ಬಳಕೆ ಸರಿಯಲ್ಲ ಎಂದು ಸಿಎಂ ಸಿಧ್ಧರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.