Facebook Twitter Instagram YouTube
    ಕನ್ನಡ English తెలుగు
    Monday, October 2
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    Bengaluru; ಆರೋಪಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್

    Author AINBy Author AINSeptember 18, 2023
    Share
    Facebook Twitter LinkedIn Pinterest Email

    ಬೆಂಗಳೂರು;-ವಿಚಾರಣೆ ವೇಳೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಚೈತ್ರಾ ಕುಂದಾಪುರಳನ್ನು ಸೋಮವಾರ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್‌ ಚಾರ್ಜ್‌ ಮಾಡಲಾಗಿದೆ.

    ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಯಲ್ಲಿ ಚೈತ್ರಾ ಕುಂದಾಪುರಳನ್ನು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಗೆ ಫಿಟ್ಸ್‌ ಇತ್ತೆಂದು ಹೇಳಲಾಗಿತ್ತು. ಆದರೆ ಕಳೆದ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಆಕೆಗೆ ಎಲ್ಲಾ ರೀತಿಯ ಪರೀಕ್ಷೆಗಳನ್ನು ನಡೆಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಗೆ ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ.

    Demo

    ಆಸ್ಪತ್ರೆಯಿಂದ ಡಿಸ್‌ ಚಾರ್ಜ್‌ ಆದ ನಂತರ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಕಚೇರಿಗೆ ಕರೆತಂದಿದ್ದು, ಇಂದಿನಿಂದಲೇ ವಿಚಾರಣೆ ಮತ್ತೆ ಆರಂಭಿಸಲು ಸಿದ್ಧತೆ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    DKS: ಮಹಾತ್ಮ ಗಾಂಧಿ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ಹೆಜ್ಜೆ ಹಾಕುತ್ತಿದ್ದೇವೆ: ಡಿಕೆಶಿ

    October 2, 2023

    CM Siddaramaiah: ಗ್ರಾಮ ಸ್ವರಾಜ್ಯದ ಸರಳ ಆರ್ಥಿಕ ನೀತಿ ಗಾಂಧಿಯವರ ಕೊಡುಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 2, 2023

    Arrest: ಲೋನ್‌ ಹಣದ‌ ಮೇಲೆ ಆಸೆ ಪಟ್ಟು‌ ಸ್ನೇಹಿತನನ್ನೆ‌‌ ಕಿಡ್ನಾಪ್ ಮಾಡಿದ ಗ್ಯಾಂಗ್: ಅಂದರ್‌ ಆಗಿದೇಗೆ?

    October 2, 2023

    ‌DKS: ರಾಜಕೀಯದಲ್ಲಿ ಕೃಷ್ಣನ ತಂತ್ರ ಇದ್ರೆ ಮಾತ್ರ ಸಕ್ಸಸ್ ಆಗಬಹುದು: ಡಿ.ಕೆ.ಶಿವಕುಮಾರ್!

    October 2, 2023

    Operation Hastha: ಜೆಡಿಎಸ್​ ಪಕ್ಷದ ಮತ್ತೊಂದು ವಿಕೆಟ್ ಪತನ: ʼಕೈʼ ಹಿಡಿದ ಎಂ.ಸಿ. ಅಶ್ವತ್ಥ್

    October 2, 2023

    ವಿಮಾನದಲ್ಲಿ ಎಮರ್ಜೆನ್ಸಿ ಬಾಗಿಲು ತೆಗೆಯಲು ಯತ್ನಿಸಿದವನ ಬಂಧನ: ವಿಡಿಯೋ ವೈರಲ್

    October 2, 2023

    ಶಿವಮೊಗ್ಗ ಗಲಾಟೆ ಕೇಸ್:‌ ಜಿಹಾದಿ ಸಂಘಟನೆಗಳಿಗೆ ಬೆಂಬಲವಾಗಿ ಕಾಂಗ್ರೆಸ್ ಸರ್ಕಾರ ನಿಂತಿರುವುದಕ್ಕೆ?: ಬಿಜೆಪಿ ಕಿಡಿ!

    October 2, 2023

    Annabhagya Scheme: ಬರಪೀಡಿತ ತಾಲೂಕುಗಳಲ್ಲಿ ಹಣದ ಬದಲು 10 ಕೆ.ಜಿ ಅಕ್ಕಿ ವಿತರಣೆ: ಸಚಿವ ಮುನಿಯಪ್ಪ

    October 2, 2023

    ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ‌ ಉಡಾಫೆ ಉತ್ತರ ನೀಡಿದ್ರಾ ಪರಮೇಶ್ವರ್!

    October 2, 2023

    CM Siddaramaiah: ಈವರೆಗೆ 43 ಜನರ ಬಂಧನವಾಗಿದ್ದು, ಸದ್ಯ ಶಿವಮೊಗ್ಗ ಶಾಂತಿಯುತವಾಗಿದೆ: ಸಿಎಂ ಸಿದ್ದರಾಮಯ್ಯ

    October 2, 2023

    ಶಿವಮೊಗ್ಗ ಕೋಮು ಗಲಭೆ: ಯಾರೋ ಮಾನಸಿಕ ಸ್ಥಿಮಿತ ಕಳೆದುಕೊಂಡವರು ಈ ರೀತಿ ಮಾಡಿರೋದು: ಮಧು ಬಂಗಾರಪ್ಪ

    October 2, 2023

    Basavaraj Bommai: ಧಾರ್ಮಿಕ ಹಬ್ಬಗಳು ಇರುವಾಗ ಅಗತ್ಯ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ: ಬೊಮ್ಮಾಯಿ ಕಿಡಿ!

    October 2, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.