ಉದ್ಯಮಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ಸದ್ಯಕ್ಕಿಲ್ಲ ತನಿಖೆ ತಲೆಬಿಸಿ, ಕಾರಣ!?

ಬೆಂಗಳೂರು:- 50 ಕೋಟಿಗೆ ಡಿಮ್ಯಾಂಡ್ ಹಾಗೂ ಬೆದರಿಕೆ ಹಾಕಿದ ಆರೋಪ ಮಾಡಿದ ಉದ್ಯಮಿ ವಿಜಯ್ ಟಾಟಾ ಅವರು, ಇನ್ನೂ ಯಾವುದೇ ದಾಖಲೆ ಸಲ್ಲಿಸದ ಹಿನ್ನೆಲೆ ಕುಮಾರಸ್ವಾಮಿಗೆ ಸಧ್ಯ ತನಿಖೆ ತಲೆಬಿಸಿ ಇಲ್ಲ ಎನ್ನಲಾಗಿದೆ. 16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿ: ಮಹಿಳೆ ರಕ್ಷಿಸಿದ ಪೊಲೀಸರು! ದೂರುದಾರ ವಿಜಯ್​ ಟಾಟಾ, ಅಮೃತಹಳ್ಳಿ ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ಅಷ್ಟೇ ನೀಡಿದ್ದಾರೆ ಹೊರತು ಯಾವುದೇ ಪ್ರಾಥಮಿಕ ದಾಖಲಾತಿ ನೀಡಿಲ್ಲವೆಂಬುವುದು ತಿಳಿದು ಬಂದಿದೆ. ಹೀಗಾಗಿ ಸದ್ಯ ಹೆಚ್​ಡಿ ಕುಮಾರಸ್ವಾಮಿಗೆ ಯಾವುದೇ ತನಿಖೆ … Continue reading ಉದ್ಯಮಿಗೆ ಬೆದರಿಕೆ ಆರೋಪ: ಕುಮಾರಸ್ವಾಮಿಗೆ ಸದ್ಯಕ್ಕಿಲ್ಲ ತನಿಖೆ ತಲೆಬಿಸಿ, ಕಾರಣ!?