ಶೆಡ್ ಗೆ ಕರೆದೊಯ್ದು ಅನಾಚಾರ: ಬಾಲಕಿ ಮೇಲೆ ರೇಪ್ ಮಾಡಿದ ಗ್ಯಾಂಗ್ ಗೆ ಕಠಿಣ ಶಿಕ್ಷೆ!

ಬೆಂಗಳೂರು:- ಶೆಡ್‌ಗೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 6 ಮಂದಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ. ದೇವಸ್ಥಾನಗಳ ಪ್ರಸಾದದಲ್ಲಿ ನಂದಿನಿ ತುಪ್ಪ ಬಳಕೆ ಕಡ್ಡಾಯ; ಧಾರ್ಮಿಕ ದತ್ತಿ ಇಲಾಖೆ ಆದೇಶ! ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಅತ್ಯಾಚಾರ ಎಸಗಿದ ಹಾಗೂ ಪ್ರಚೋದನೆ ನೀಡಿದ 6 ಮಂದಿ ದೋಷಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು … Continue reading ಶೆಡ್ ಗೆ ಕರೆದೊಯ್ದು ಅನಾಚಾರ: ಬಾಲಕಿ ಮೇಲೆ ರೇಪ್ ಮಾಡಿದ ಗ್ಯಾಂಗ್ ಗೆ ಕಠಿಣ ಶಿಕ್ಷೆ!