ದಸರಾ ಆನೆಗಳ ಮುಂದೆ ಸೆಲ್ಫಿ ತೆಗೆದುಕೊಂಡ್ರೆ ಕ್ರಮ ಆಗಬೇಕು: ಯದುವೀರ್!

ಮೈಸೂರು:- ದಸರಾ ಆನೆಗಳ ಮುಂದೆ ಸೆಲ್ಫಿ ತೆಗೆದುಕೊಂಡ್ರೆ ಕ್ರಮ ಆಗಬೇಕು ಎಂದು ಯದುವೀರ್ ಹೇಳಿದ್ದಾರೆ. ಈ ಸಂಬಂಧ ಬಹಳ ಗಂಭೀರವಾದ ಘಟನೆ ನಡೆದಿದೆ. ಆನೆಗಳ ಗಲಾಟೆ ವಿಡಿಯೋ ನೋಡಿದ್ದೇನೆ. ಇದು ಜನರಿಂದ ಆಗಿರುವುದಲ್ಲ ಎಂದು ವರದಿ ಬಂದಿದೆ. ಭದ್ರತೆಯನ್ನು ಇನ್ನಷ್ಟು ಹೆಚ್ಚು ಮಾಡಬೇಕು. ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಆನೆಗಳ ಮುಂದೆ ಫೋಟೊ, ವಿಡಿಯೋ ಸೆಲ್ಫಿ ತೆಗೆದುಕೊಳ್ಳುವುದಕ್ಕೆ ಅವಕಾಶ ಕೊಡಬಾರದು ಎಂದರು. ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ದಂಪತಿಗೆ ಜಡ್ಜ್ ಹೇಳಿದ್ದೇನು ಗೊತ್ತಾ!? ಮಹಿಷಾ … Continue reading ದಸರಾ ಆನೆಗಳ ಮುಂದೆ ಸೆಲ್ಫಿ ತೆಗೆದುಕೊಂಡ್ರೆ ಕ್ರಮ ಆಗಬೇಕು: ಯದುವೀರ್!