Shivakumar: ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಕ್ರಮ: DK ಶಿವಕುಮಾರ್!
ಬೆಂಗಳೂರು:- ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು DCM DK ಶಿವಕುಮಾರ್ ಹೇಳಿದ್ದಾರೆ. Udayanidhi: ನಮ್ಮ ಸರ್ಕಾರದ ಎಲ್ಲಾ ಸಚಿವರು ಉಪ ಮುಖ್ಯಮಂತ್ರಿಗಳೇ: ಉದಯನಿಧಿ! ಈ ಸಂಬಂಧ ಮಾತನಾಡಿದ ಅವರು,ಇನ್ನೆರಡು ಮೂರು ದಿನಗಳಲ್ಲಿ ಕೆಆರ್ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆಗಳು ಸಿಗುತ್ತಿವೆ. ಇದರ ಜತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ … Continue reading Shivakumar: ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಕ್ರಮ: DK ಶಿವಕುಮಾರ್!
Copy and paste this URL into your WordPress site to embed
Copy and paste this code into your site to embed