ಜೆಡಿಎಸ್ ನಲ್ಲಿ ಕಾರ್ಯಕರ್ತರು ಬಲಿಪಶು ಆಗುತ್ತಿದ್ದಾರೆ – ಮಾಗಡಿ ಬಾಲಕೃಷ್ಣ !

ರಾಮನಗರ:- ಜೆಡಿಎಸ್ ನಲ್ಲಿ ಕಾರ್ಯಕರ್ತರು ಬಲಿಪಶು ಆಗುತ್ತಿದ್ದಾರೆ ಎಂದು ಮಾಗಡಿ ಬಾಲಕೃಷ್ಣ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿ ಚನ್ನಪಟ್ಟಣ ಬಿಟ್ಟು ಮಂಡ್ಯದಿಂದ ಸ್ಪರ್ಧೆ ಮಾಡಿದರೆ ಚನ್ನಪಟ್ಟಣದಲ್ಲಿ ನಿಖಿಲ್ ನಿಲ್ಲಿಸಬೇಕು ಎಂದು ಹೆಚ್‌ಡಿಕೆಗೆ ಅವರ ಹೋಂ ಮಿನಿಸ್ಟರ್ ಆದೇಶ ಆಗಿದೆ. ಶಿಷ್ಯನ ಮುನಿಸು ಶಮನಗೊಳಿಸುವಲ್ಲಿ ಬಿಎಸ್ ವೈ ವಿಫಲ – ರೇಣುಕಾಚಾರ್ಯ ಮುಂದಿನ ನಡೆ ಏನು!? ಚನ್ನಪಟ್ಟಣದಲ್ಲಿ ನಿಖಿಲ್ ನಿಲ್ಲಿಸುವ ಬಗ್ಗೆ ಮಾಹಿತಿ ಇದೆ. ಅವರ ಮನೆಯಲ್ಲಿ ಏನು ನಡೆಯುತ್ತೆ ಅನ್ನೋದು ಗೊತ್ತಾಗುತ್ತೆ. ಇವರನ್ನ ಒದ್ದು ಓಡಿಸೋಣ … Continue reading ಜೆಡಿಎಸ್ ನಲ್ಲಿ ಕಾರ್ಯಕರ್ತರು ಬಲಿಪಶು ಆಗುತ್ತಿದ್ದಾರೆ – ಮಾಗಡಿ ಬಾಲಕೃಷ್ಣ !