ಗಣೇಶ ಚತುರ್ಥಿಯಂದು ನಟ ದರ್ಶನ್‌ಗೆ ಸಿಕ್ತು ಸ್ಪೆಷಲ್‌ ಗಿಫ್ಟ್‌: ಏನಂತೀರಾ?

ಬಳ್ಳಾರಿ: ರೇಣುಕಾಸ್ವಾಮಿ  ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ (Darshan) ಕೊನೆಗೂ ಟಿವಿ ಭಾಗ್ಯ ಸಿಕ್ಕಿದೆ. ಸತತ ಮೂರನೇ ಬಾರಿಗೆ ದರ್ಶನ್ ಅವರ ಬೇಡಿಕೆಯನ್ನು ಜೈಲಧಿಕಾರಿಗಳು ಈಡೇರಿಸಿದ್ದಾರೆ. ಕೊನೆಗೂ ದರ್ಶನ್ ಸೆಲ್‌ಗೆ ಟಿವಿ ಬಂದಿದೆ. ಕಳೆದ ಐದು ದಿನಗಳ ಹಿಂದೆ ಟಿವಿಗೆ ಆರೋಪಿ ದರ್ಶನ್ ಬೇಡಿಕೆ ಇಟ್ಟಿದ್ದರು. ಐದು ದಿನಗಳ ಬಳಿಕ ಇಂದು ಬೆಳಗ್ಗೆ ದರ್ಶನ್ ಇರುವ ಸೆಲ್‌ಗೆ ಟಿವಿ ಅಳವಡಿಸಲಾಗಿದೆ. ಜಾರ್ಜ್‌ಶೀಟ್‌ ಸಲ್ಲಿಕೆ ಸೇರಿದಂತೆ ಹೊರ ಜಗತ್ತಿನ ವಿಷಯ ತಿಳಿದುಕೊಳ್ಳವ ಕುತೂಹಲ ಇರುವ ಹಿನ್ನೆಲೆ, ಕಳೆದ … Continue reading ಗಣೇಶ ಚತುರ್ಥಿಯಂದು ನಟ ದರ್ಶನ್‌ಗೆ ಸಿಕ್ತು ಸ್ಪೆಷಲ್‌ ಗಿಫ್ಟ್‌: ಏನಂತೀರಾ?