ಜೈಲಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರ: ಆಂತರಿಕ ತನಿಖೆಗೆ ಆದೇಶಿಸಿದ DG!

ಬೆಂಗಳೂರು:- ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಹಾಗೂ ರೌಡಿಗಳ ಜೊತೆ ಫೋಟೊ ವೈರಲ್ ಹಿನ್ನೆಲೆ ಆಂತರಿಕ ತನಿಖೆಗೆ ಜೈಲಿನ‌ ಡಿಜಿ ಮಾಲಿನಿ ಕೃಷ್ಣಮೂರ್ತಿ ಆದೇಶ ನೀಡಿದ್ದಾರೆ. ನಟ ದರ್ಶನ್ ಗೆ ಜೈಲಲ್ಲಿ ರಾಜಾತಿಥ್ಯ: ಕುಖ್ಯಾತ ರೌಡಿ ಶೀಟರ್ ಜೊತೆಗೆ ಹೈಫೈ ಲೈಪ್! ರಾಜಾತಿಥ್ಯ ನೀಡಿದ ವಿಚಾರ ಹಾಗೂ ರೌಡಿಗಳ ಜೊತೆ ಇರಲು ಬಿಟ್ಟಿದ್ದು ಯಾರು ಅನ್ನೋ ತನಿಖೆ ನಡೆಸಲು ಸೂಚನೆ ಕೊಟ್ಟಿದ್ದಾರೆ. ಪೊಲೀಸ್ ಅಧಿಕಾರಿಗಳಾದ ಆನಂದ್ ರೆಡ್ಡಿ ಹಾಗೂ ಸೋಮಶೇಖರ್ ಗೆ ತನಿಖೆ ನಡೆಸಿ … Continue reading ಜೈಲಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ವಿಚಾರ: ಆಂತರಿಕ ತನಿಖೆಗೆ ಆದೇಶಿಸಿದ DG!