ನಟ ದರ್ಶನ್ ಕೈದಿ ನಂಬರ್ ಹಾಕಿಕೊಂಡು ಯುವಕನ ಹುಚ್ಚಾಟ: ಆರೋಪಿ ಅರೆಸ್ಟ್!
ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್ (Actor Darshan) ವಿಚಾರಣಾಧೀನ ಕೈದಿ ನಂಬರ್ ಅನ್ನು ಆಟೋ ಮೇಲೆ ಬರೆಸಿಕೊಂಡು ವ್ಹೀಲಿಂಗ್ ಮಾಡಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಜಗದೀಶ್ ಬಂಧಿತ ಆಟೋ ಚಾಲಕ. ಆರೋಪಿ ಜಗದೀಶ್ ಮೂಲತಃ ಹಾಸನದ ಹೊಳೆನರಸೀಪುರದವನಾಗಿದ್ದು, ಬೆಂಗಳೂರಿನಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುತ್ತಿರೋದ್ಯಾಕೆ?: ಕಾರಣಗಳು ಇಲ್ಲಿದೆ ನೋಡಿ! ದರ್ಶನ್ ವಿಚಾರಣಾಧೀನ ಕೈದಿ ನಂಬರ್ 6106 ಅನ್ನು ಆಟೋ ಹಿಂದೆ ಬರೆಸಿಕೊಂಡು ಕಾಣುವಂತೆ ನಡುರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ್ದ. ವಾಟಾಳ್ ನಾಗರಾಜ್ … Continue reading ನಟ ದರ್ಶನ್ ಕೈದಿ ನಂಬರ್ ಹಾಕಿಕೊಂಡು ಯುವಕನ ಹುಚ್ಚಾಟ: ಆರೋಪಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed