ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟು ಮಾತುಕತೆ ನಡೆಸಿದ್ದಾರೆ. ವಿಜಯಲಕ್ಷ್ಮಿ ಜೊತೆ ದರ್ಶನ್ ಸಹೋದರ ತೂಗುದೀಪ ದಿನಕರ್, ನಿರ್ದೇಶಕ ಪ್ರೇಮ್ ಸಹ ಆಗಮಿಸಿದ್ದು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪ: ನಟ ದರ್ಶನ್ ಬಗ್ಗೆ DCM ಡಿಕೆ ಶಿವಕುಮಾರ್ ಹೇಳಿದ್ದೇನು!? ನಿನ್ನೆ ರಾಮನಗರದಲ್ಲಿ ದರ್ಶನ್ … Continue reading ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ
Copy and paste this URL into your WordPress site to embed
Copy and paste this code into your site to embed