ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ನಟ ಶಿವರಾಜ್ಕುಮಾರ್
ರಾಯಚೂರು : ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ ಅವರು ಕುಟುಂಬ ಸಮೇತ ಇಂದು ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳವರ ದರ್ಶನ ಪಡೆದರು. ನಂತರ ಹಿ.ಶ್ರೀ.ಸ್ವಾಮಿಗಳು ಶಿವಣ್ಣ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಅನುಗ್ರಹ ಫಲಮಂತ್ರಾಕ್ಷತೆ, ಶೇಷವಸ್ತ್ರ, ಸ್ಮರಣಿಕೆ ನೀಡಿ ಆಶೀರ್ವದಿಸಿದರು. ಭೇಟಿಯ ಸಂದರ್ಭದಲ್ಲಿ, ಡಾ. ಶಿವರಾಜಕುಮಾರ್ ಅವರು ತಮ್ಮ ತಂದೆ ಡಾ. ರಾಜ್ಕುಮಾರ್ ಅವರೊಂದಿಗೆ ಚಲನಚಿತ್ರದ ಚಿತ್ರೀಕರಣದ ಸಮಯದಲ್ಲಿ ಶ್ರೀ ಮಠದಲ್ಲಿ ಉಳಿದುಕೊಂಡಿದ್ದ ನೆನಪುಗಳನ್ನು ಪ್ರೀತಿಯಿಂದ ನೆನಪಿಸಿಕೊಂಡರು. … Continue reading ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ನಟ ಶಿವರಾಜ್ಕುಮಾರ್
Copy and paste this URL into your WordPress site to embed
Copy and paste this code into your site to embed