ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ADGP ಚಂದ್ರಶೇಖರ್ ದೂರು!

ಬೆಂಗಳೂರು:- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ADGP ಚಂದ್ರಶೇಖರ್ ದೂರು ಕೊಟ್ಟಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮೇಲೆ ಹಲ್ಲೆ: ಕಾಂತಿಲಾಲ್ ಬನ್ಸಾಲಿ ಬಳಿಯಿದ್ದ ಹಣ ದೋಚಿ ಎಸ್ಕೇಪ್! ಸುಳ್ಳು ಆರೋಪ ಹಾಗೂ ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಚಂದ್ರಶೇಖರ್ ಅವರು ಈ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದಾರೆ. ಕೇಂದ್ರ ಸಚಿವ … Continue reading ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ADGP ಚಂದ್ರಶೇಖರ್ ದೂರು!