ಕೊಲ್ಕತ್ತಾ:– ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧೀರ್ ಚೌಧರಿ ರಾಜೀನಾಮೆ ಕೊಟ್ಟಿದ್ದಾರೆ.
ಅಧೀರ್ ರಂಜನ್ ಲೋಕಸಭೆ ಚುನಾವಣೆಯಲ್ಲಿ ಬಹರಂಪುರದಲ್ಲಿ ಸೋಲನ್ನು ಅನುಭವಿಸಿದ್ದರು. ಅದರ ನಂತರ, ಅಧೀರ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧೀರ್ ನೇರವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ದರ್ಶನ್ ಸಿಟ್ಟು ಸ್ವಭಾವದವರೇ ವರೆತೂ ಕೊಲೆ ಮಾಡುವಷ್ಟು ಕಟುಕರಲ್ಲ – ಶಾಸಕ ಉದಯ್ ಗೌಡ!
ಅಧೀರ್ ರಂಜನ್ ಚೌಧರಿ ಅವರು ಕೆಲವು ದಿನಗಳ ಹಿಂದೆಯೇ ತಮ್ಮ ರಾಜೀನಾಮೆ ಪತ್ರವನ್ನು ಹೈಕಮಾಂಡ್ಗೆ ಕಳುಹಿಸಿದ್ದಾರೆ. ಹೈಕಮಾಂಡ್ ಆ ರಾಜೀನಾಮೆ ಪತ್ರವನ್ನು ಅಂಗೀಕರಿಸಲಾಗಿದೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಅಧೀರ್ ರಾಜೀನಾಮೆ ನೀಡಿದ್ದೇಕೆ? ಹೈಕಮಾಂಡ್ ಜತೆಗಿನ ಸಂವಹನ ಕೊರತೆಯಿಂದ ಅಧೀರ್ ರಾಜೀನಾಮೆ ನೀಡಿದ್ದಾರಾ? ಅಥವಾ ಅಧೀರ್ ಸೋತ ನಂತರ ಕಾಂಗ್ರೆಸ್ ಈ ರಾಜೀನಾಮೆ ಪತ್ರವನ್ನು …