ಬೆಂಗಳೂರು:- ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೂ ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ನೀಡಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಸರ್ಕಾರದಿಂದ ವಿಶೇಷ ಅಭಿಯೋಜಕರ ನೇಮಕ..!
ಇವೆಲ್ಲಾ ಬೆಳವಣಿಗೆ ಪ್ರಜ್ವಲ್ ವಿಡಿಯೋ ಲೀಕ್ ಬೆನ್ನಲ್ಲೇ ಜರುಗಿದೆ. ಹೀಗಾಗಿ ಕಾಂತೇಶ್ ಅವರ ಸಿಡಿ ಬಗ್ಗೆ ಅನುಮಾನ ಮೂಡಿದೆ.