ಬೆಂಗಳೂರು:- ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೂ ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ನೀಡಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಸರ್ಕಾರದಿಂದ ವಿಶೇಷ ಅಭಿಯೋಜಕರ ನೇಮಕ..! ಇವೆಲ್ಲಾ ಬೆಳವಣಿಗೆ ಪ್ರಜ್ವಲ್ ವಿಡಿಯೋ ಲೀಕ್ ಬೆನ್ನಲ್ಲೇ ಜರುಗಿದೆ. ಹೀಗಾಗಿ ಕಾಂತೇಶ್ ಅವರ … Continue reading Bigg Breaking: ಪ್ರಜ್ವಲ್ ಬೆನ್ನಲ್ಲೇ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ.. ಕೋರ್ಟ್ ನಿಂದ ಸ್ಟೇ ತಂದ ಕಾಂತೇಶ್..!
Copy and paste this URL into your WordPress site to embed
Copy and paste this code into your site to embed