ಟಿಕೆಟ್ ಘೋಷಣೆ ಬೆನ್ನಲ್ಲೇ ಕ್ಲೀನ್ ಶೇವ್ ಮಾಡಿ ಸ್ಮಾರ್ಟ್ ಆದ ಡಾ. ಕೆ ಸುಧಾಕರ್!

ಚಿಕ್ಕಬಳ್ಳಾಪುರ:- ಟಿಕೆಟ್ ಘೋಷಣೆ ಬೆನ್ನಲ್ಲೇ ಕ್ಲೀನ್ ಶೇವ್ ಮಾಡಿ ಕೆ ಸುಧಾಕರ್ ಸ್ಮಾರ್ಟ್ ಆಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳ್ಳಂಬೆಳಗ್ಗೆ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ನಂತರ ದೊಡ್ಡಬಳ್ಳಾಪುರ ನಗರದ ನೆಲದಾಂಜನೇಯಸ್ವಾಮಿ ದೇವಾಲಯಕ್ಕೂ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಬಿಜೆಪಿ ನಾಯಕರ ವಿರುದ್ಧ ಸಿಡಿಮಿಡಿಗೊಂಡ ಶಿವರಾಮ್ ಹೆಬ್ಬಾರ್! ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುನ್ನವೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಬಂದಾಗ ಗಡ್ಡ ಬಿಟ್ಟಿದ್ದ … Continue reading ಟಿಕೆಟ್ ಘೋಷಣೆ ಬೆನ್ನಲ್ಲೇ ಕ್ಲೀನ್ ಶೇವ್ ಮಾಡಿ ಸ್ಮಾರ್ಟ್ ಆದ ಡಾ. ಕೆ ಸುಧಾಕರ್!