ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್: ಪಾದಯಾತ್ರೆ ಮುಗಿದ ಬಳಿಕ ಬೃಹತ್ ಸಮಾವೇಶಕ್ಕೆ ಬಿಜೆಪಿ ತಯಾರಿ!

ಬಿಡದಿ:– ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಈಗಾಗಲೇ ಪಾದಯಾತ್ರೆ ಮಾಡುತ್ತಿದೆ. ಪಾದಯಾತ್ರೆ ಮುಗಿದ ಬಳಿಕ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಿದ್ದಾರೆ. “ಯಾವ ಹೂವು ಯಾರ ಮುಡಿಗೆ”: ವಧುವಿಗೆ ಮಾಲೆ ಹಾಕಬೇಕು ಎನ್ನುವಷ್ಟರಲ್ಲಿ ಮೂರ್ಛೆ ಹೋದ ವರ! ಈ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ. ಮೈಸೂರು ಚಲೋ ಪಾದುಯಾತ್ರೆಯ ಎರಡನೇ ದಿನ ಮಾತನಾಡಿದ ಅವರು, ‘ನಮ್ಮ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧವಲ್ಲ. ಆದರೆ ಭ್ರಷ್ಟಾಚಾರ ಮತ್ತು ಅಧಿಕಾರದ ದುರಹಂಕಾರದ ವಿರುದ್ಧ. … Continue reading ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್: ಪಾದಯಾತ್ರೆ ಮುಗಿದ ಬಳಿಕ ಬೃಹತ್ ಸಮಾವೇಶಕ್ಕೆ ಬಿಜೆಪಿ ತಯಾರಿ!