ತೈಲ ಬೆಲೆ ಏರಿಕೆ ಬೆನ್ನಲ್ಲೇ ಜನತೆಗೆ ಮತ್ತೊಂದು ಶಾಕ್.. ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ !
ಬೆಂಗಳೂರು:- ತೈಲ ಬೆಲೆ ಏರಿಕೆ ಬೆನ್ನಲ್ಲೇ ಜನತೆಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಮುಂದಾಗಿದೆ. ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ ಆಗುವ ಸುಳಿವನ್ನು ಸಚಿವ ರಾಮಲಿಂಗಾ ರೆಡ್ಡಿ ನೀಡಿದ್ದಾರೆ. T20 World Cup 2024: ಭಾರತ ಮತ್ತು ಅಫ್ಘಾನಿಸ್ತಾನ್ ಇಂದು ಮುಖಾಮುಖಿ..! 2014ರಿಂದ ಬಿಎಂಟಿಸಿ ನಾಲ್ಕು ವರ್ಷದಿಂದ ಕೆಎಸ್ಆರ್ಟಿಸಿ ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಶಕ್ತಿ ಗ್ಯಾರಂಟಿ ಯೋಜನೆಯ … Continue reading ತೈಲ ಬೆಲೆ ಏರಿಕೆ ಬೆನ್ನಲ್ಲೇ ಜನತೆಗೆ ಮತ್ತೊಂದು ಶಾಕ್.. ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ !
Copy and paste this URL into your WordPress site to embed
Copy and paste this code into your site to embed