ಮಳೆ ಅಬ್ಬರ ತಗ್ಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ!

ಚಿಕ್ಕಮಗಳೂರು:- ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆಯಾಗಲೆಂದು ಚಿಕ್ಕಮಗಳೂರು ಜಿಲ್ಲೆಯ ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ಕಳಸದ ಕಳಸೇಶ್ವರಸ್ವಾಮಿಗೆ ಮಲೆನಾಡಿಗರು ಅಗಿಲು ಸೇವೆ ಸಲ್ಲಿಸಿದ್ದಾರೆ. ನಿನ್ನೆ ಬೀಳ್ಕೊಡುಗೆ, ಇಂದು ಹೃದಯಾಘಾತದಿಂದ ಸಾವು: ಖಿನ್ನತೆಯಿಂದ ಸಾವನ್ನಪ್ಪಿದ್ರಾ PSI!? ತಾಲೂಕಿನ ಕಳಸೇಶ್ವರ ಸ್ವಾಮಿಗೆ ಕಳಸ ಸುತ್ತಮುತ್ತಲಿನ ಜನರು ಸೇವೆ ಸಲ್ಲಿಸಿ ಮಳೆ ನಿಲ್ಲುವಂತೆ ಪ್ರಾರ್ಥನೆ ನಡೆಸಿದರು. ಶತಮಾನಗಳಿಂದ ಅತಿವೃಷ್ಠಿ-ಅನಾವೃಷ್ಠಿಯಲ್ಲಿ ಪೂಜೆ ಸಲ್ಲಿಸಿದರೆ ಭಕ್ತರ ಬಯಕೆ ಈಡೇರಿಕೆಯಾಗುತ್ತದೆ ಎಂಬ ಪ್ರತೀತಿಯಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಗೆ ಕಳಸ ತಾಲೂಕಿನ ಜನರು ಕಂಗಾಲಾಗಿದ್ದಾರೆ. … Continue reading ಮಳೆ ಅಬ್ಬರ ತಗ್ಗಲೆಂದು ಕಳಸೇಶ್ವರನಿಗೆ ಅಗಿಲು ಸೇವೆ!