ಬೆಂಗಳೂರು: ಇಂದು ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿ ನೀಡಲಿದ್ದು ಸಾರ್ವಜನಿಕ ಲೆಕ್ಕಪತ್ರ ಸಮಿತಿ (PAC) ಸಭೆ ಹಿನ್ನಲೆಯಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
Bangalore Rain: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆಯಿಂದ ಧಾರಾಕಾರ ಮಳೆ: ವಾಹನ ಸವಾರರ ಪರದಾಟ, ಟ್ರಾಫಿಕ್ ಜಾಂ!
ರಾಜ್ಯ ರಾಜಕೀಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರ ಜೊತೆ ಕೈ ಹೈಕಮಾಂಡ್ ನಾಯಕರ ಚರ್ಚೆ ನಡೆಸಲಿದ್ದು ಹಾಗೆ ದಸರಾ ಬಳಿಕ ಸಿಎಂ ಸಿದ್ದರಾಮಯ್ಯ ರಾಜಿನಾಮೆ ಎಂಬುದರ ಚರ್ಚೆ ಆಗ್ತಾಯಿದ್ದು ಸಚಿವರ ರಹಸ್ಯ ಸಭೆಗಳ ಬಗ್ಗೆ ಗರಂ ಆಗಿದ್ದ ಕಾಂಗ್ರೆಸ್ ಹೈಕಮಾಂಡ್
ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಸಿಎಂ ಹಾಗೂ ಡಿಸಿಎಂ ಗೆ ಎಚ್ಚರಿಸಿದ್ದ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸ್ಥಾನದ ಚರ್ಚೆ ಬೆನ್ನಲ್ಲೇ ರಾಜ್ಯಕ್ಕೆ ಆಗಮಿಸುತ್ತಿರುವ ಹೈಕಮಾಂಡ್ ನಾಯಕರು
ರಹಸ್ಯ ಸಭೆಗಳ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮ, ಮೂಡ ಹಗರಣದ ಮುಂದಿನ ಹೋರಾಟ ಬಗ್ಗೆ ಚರ್ಚೆ ಹಾಗೆ ಹಲವು ಕೂತೂಹಲಕ್ಕೆ ಕಾರಣವಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿ