Karnataka Weather: ಮುಂಗಾರು ಚುರುಕು; ರಾಜ್ಯದಲ್ಲಿ ಇಂದು ಜೋರು ಮಳೆ ಸಾಧ್ಯತೆ!

ಬೆಂಗಳೂರು:- ರಾಜ್ಯದಲ್ಲಿ ಮತ್ತಷ್ಟು ಮುಂಗಾರು ಚುರುಕುಪಡೆದಿದೆ. ಅರಬ್ಬೀ ಸಮುದ್ರ &ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಇಂದೂ ಸಹ ಭಾರಿ ಮಳೆಯ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ. Joe Biden: ಅಮೆರಿಕದ ಅಧ್ಯಕ್ಷ ಜೋ ಬೈಡನ್​ಗೆ ಕೊರೊನಾ ಧೃಡ! ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.