ಐಶ್ವರ್ಯ ಗೌಡ ವಂಚನೆ ಪ್ರಕರಣ: ವಿನಯ್ ಕುಲಕರ್ಣಿಗೆ ಸಂಕಷ್ಟ? ಕಾರು‌ ಚಾಲಕನಿಂದ ಸ್ಪೋಟಕ ಮಾಹಿತಿ ರಿವೀಲ್!

ಬೆಂಗಳೂರು:– ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿಗೆ ಸಂಕಷ್ಟ ಎಂದುರಾಗಿದ್ದು, ಶಾಸಕನ ಕಾರು‌ ಚಾಲಕನಿಂದ ಸ್ಪೋಟಕ ಮಾಹಿತಿ ರಿವೀಲ್ ಆಗಿದೆ. ಬೆಂಗಳೂರು: 3 ರಾಷ್ಟ ಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡ KSRTC! ಚಿನ್ನ ಪಡೆದು ಹಣ ನೀಡದೆ ವಂಚನೆ ಮಾಡಿರುವ ಆರೋಪ ಹೊತ್ತಿರುವ ಐಶ್ವರ್ಯ ಗೌಡಗೆ ಸೇರಿದ ಮತ್ತೊಂದು ಕಾರನ್ನು ಪೊಲೀಸರು ಸೀಜ್ ಮಾಡಿದ್ದರು. ಆ ಕಾರನ್ನು ಮಾಜಿ ಸಚಿವ ವಿನಯ್ ಕುಲಕರ್ಣಿ ಬಳಸುತ್ತಿದ್ದರು. ಇದೀಗ ವಿನಯ್ ಕುಲಕರ್ಣಿ ಕಾರು ಚಾಲಕನನ್ನು ಪೊಲೀಸರು ವಿಚಾರಣೆ ನಡೆಸಿದ್ದು, … Continue reading ಐಶ್ವರ್ಯ ಗೌಡ ವಂಚನೆ ಪ್ರಕರಣ: ವಿನಯ್ ಕುಲಕರ್ಣಿಗೆ ಸಂಕಷ್ಟ? ಕಾರು‌ ಚಾಲಕನಿಂದ ಸ್ಪೋಟಕ ಮಾಹಿತಿ ರಿವೀಲ್!