ಅಕ್ಷಯ ತೃತೀಯ: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್​ನಲ್ಲಿ ಕಳೆಗಟ್ಟಿದ ಸಂಭ್ರಮ.. ಟಿಎ ಶರವಣ ಭಾಗಿ!

ಬೆಂಗಳೂರು:- ಇಂದು ಅಕ್ಷಯ ತೃತೀಯ ಹಿನ್ನೆಲೆ ಬಸವನಗುಡಿಯಲ್ಲಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್​ನಲ್ಲಿ ಹಬ್ಬದ ವಾತಾವರಣವೇ ಕಳೆಗಟ್ಟಿದೆ. ಅಕ್ಷಯ ತೃತೀಯದ ಪ್ರಯುಕ್ತ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಬಾಲ ರಾಮನ ವಿಗ್ರಹದ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಶ್ರೀ ಬಾಲ ರಾಮರ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಿ ನಮಿಸಲಾಯಿತು. ಈ ಪೂಜಾ ಕಾರ್ಯಕ್ರಮದಲ್ಲಿ ಪರಿಷತ್ ಸದಸ್ಯರು ಹಾಗೂ ಸಾಯಿ ಗೋಲ್ಡ್ ಪ್ಯಾಲೇಸ್ ನ ಮಾಲೀಕರಾದ ಟಿ ಎ ಶರವಣ ಅವರೊಂದಿಗೆ ಶ್ರೀ ಸಾಯಿ … Continue reading ಅಕ್ಷಯ ತೃತೀಯ: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್​ನಲ್ಲಿ ಕಳೆಗಟ್ಟಿದ ಸಂಭ್ರಮ.. ಟಿಎ ಶರವಣ ಭಾಗಿ!