ಅಕ್ಷಯ ತೃತೀಯ: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ನಲ್ಲಿ ಕಳೆಗಟ್ಟಿದ ಸಂಭ್ರಮ.. ಟಿಎ ಶರವಣ ಭಾಗಿ!
ಬೆಂಗಳೂರು:- ಇಂದು ಅಕ್ಷಯ ತೃತೀಯ ಹಿನ್ನೆಲೆ ಬಸವನಗುಡಿಯಲ್ಲಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ನಲ್ಲಿ ಹಬ್ಬದ ವಾತಾವರಣವೇ ಕಳೆಗಟ್ಟಿದೆ. ಅಕ್ಷಯ ತೃತೀಯದ ಪ್ರಯುಕ್ತ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಬಾಲ ರಾಮನ ವಿಗ್ರಹದ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಶ್ರೀ ಬಾಲ ರಾಮರ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಿ ನಮಿಸಲಾಯಿತು. ಈ ಪೂಜಾ ಕಾರ್ಯಕ್ರಮದಲ್ಲಿ ಪರಿಷತ್ ಸದಸ್ಯರು ಹಾಗೂ ಸಾಯಿ ಗೋಲ್ಡ್ ಪ್ಯಾಲೇಸ್ ನ ಮಾಲೀಕರಾದ ಟಿ ಎ ಶರವಣ ಅವರೊಂದಿಗೆ ಶ್ರೀ ಸಾಯಿ … Continue reading ಅಕ್ಷಯ ತೃತೀಯ: ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ನಲ್ಲಿ ಕಳೆಗಟ್ಟಿದ ಸಂಭ್ರಮ.. ಟಿಎ ಶರವಣ ಭಾಗಿ!
Copy and paste this URL into your WordPress site to embed
Copy and paste this code into your site to embed