ಅಯ್ಯೋ ಇವರೆಂಥಾ ನೀಚರು: ಸಾವಿನ ಮನೆಯಲ್ಲೂ ಕಳ್ಳತನ ಮಾಡಿದ ಖದೀಮರು!

ಮೈಸೂರು:- ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಶ್ರೀ ನಗರದಲ್ಲಿ ಸಾವಿನ ಮನೆಯನ್ನೂ ಬಿಡದ ಖದೀಮರು, ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ವೇಳೆ ಮನೆಯಲ್ಲಿದ್ದ 1.34 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸೇರಿ 1 ಲಕ್ಷ ನಗದನ್ನು ಕಳ್ಳರು ದೋಚಿದ ಘಟನೆ ಜರುಗಿದೆ. ಕರ್ನಾಟಕ, ಕಾಂಗ್ರೆಸ್ ಹೈಕಮಾಂಡ್​ನ ಎಟಿಎಂ ಆಗಿದೆ: ಶೋಭಾ ಕರಂದ್ಲಾಜೆ! ಕಂಟ್ರಾಕ್ಟರ್ ಬಸವರಾಜು ಎಂಬುವವರ ತಾಯಿ ಮೃತಪಟ್ಟಿದ್ದರು. ಅದರಂತೆ ತಾಯಿಯ ಅಂತಿಮ ದರ್ಶನ ಪಡೆದು ಅಂತ್ಯ ಸಂಸ್ಕಾರಕ್ಕಾಗಿ ಬಸವರಾಜ್ ಕುಟುಂಬ ಸಮೇತ ತೆರಳಿದ್ದರು. ಈ ವೇಳೆ … Continue reading ಅಯ್ಯೋ ಇವರೆಂಥಾ ನೀಚರು: ಸಾವಿನ ಮನೆಯಲ್ಲೂ ಕಳ್ಳತನ ಮಾಡಿದ ಖದೀಮರು!