Renukaswamy Murder Case: ಅಯ್ಯೋ ಇಷ್ಟು ಕ್ರೂರವಾಗಿ ಕೊಂದಿದ್ರಾ ಡಿ ಗ್ಯಾಂಗ್.. ಹತ್ಯೆಯ ಇಂಚಿಂಚು ಮಾಹಿತಿ ಬಾಬಿಟ್ಟ ಆರೋಪಿಗಳು!

ಬೆಂಗಳೂರು:-ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವರ್ಗಾವಣೆ ವಿಚಾರವಾಗಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪೇದೆ ಪ್ರತಿಭಟನೆ! ತನಿಖೆ ಚುರುಕು ಮಾಡಿರುವ ಪೊಲೀಸರು ದರ್ಶನ್ ಗ್ಯಾಂಗ್ ವಿಚಾರಣೆ ಮುಂದುವರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾಗಿದ್ದು ಎಷ್ಟೊತ್ತಿಗೆ? ಹೇಗೆಲ್ಲಾ ಹಲ್ಲೆ ಮಾಡಿ ಕೊಂದಿದ್ದಾರೆ? ಯಾರು ಇದಕ್ಕೆ ಸಾಥ್‌ ನೀಡಿದ್ದರು ಎಂಬ ಇಂಚಿಂಚು ಮಾಹಿತಿಯನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳು ಡಿ-ಗ್ಯಾಂಗ್ ಕ್ರೌರ್ಯವನ್ನು ಅನಾವರಣ ಮಾಡಿವೆ. ರೇಣುಕಾಸ್ವಾಮಿಯ ತಲೆಯನ್ನು ಲಾರಿಗೆ ಜಜ್ಜಿದ ರೀತಿಗೆ ಸಂಜೆಯೇ ಸತ್ತು ಹೋಗಿದ್ದ. ಜೂ.8ರಂದು ಸಂಜೆ … Continue reading Renukaswamy Murder Case: ಅಯ್ಯೋ ಇಷ್ಟು ಕ್ರೂರವಾಗಿ ಕೊಂದಿದ್ರಾ ಡಿ ಗ್ಯಾಂಗ್.. ಹತ್ಯೆಯ ಇಂಚಿಂಚು ಮಾಹಿತಿ ಬಾಬಿಟ್ಟ ಆರೋಪಿಗಳು!