Renukaswamy murder Case: ಎಲ್ಲಾ ನನ್ನಿಂದಲೇ ಆಗಿದ್ದು, ಜೈಲಲ್ಲೇ ಕಣ್ಣೀರು ಹಾಕುತ್ತಿರುವ ಪವಿತ್ರಾ ಗೌಡ..!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಅವರು ಜೈಲಿನಲ್ಲೇ ಕಣ್ಣೀರು ಹಾಕುತ್ತಿದ್ದಾರೆ. ಅವರು ಘಟನೆ ಬಗ್ಗೆ ಪಶ್ಚಾತಾಪ ಪಡುತ್ತಿದ್ದಾರೆ ಎನ್ನಲಾಗಿದೆ. ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭರ್ಜರಿ ಮಳೆ..! ರೇಣುಕಾ ಸ್ವಾಮಿ ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ಮೆಸೇಜ್ ಮಾಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸೋದು ಹೆಚ್ಚಿತ್ತು. ಅವರು ಗುಪ್ತಾಂಗದ ಫೋಟೋಗಳನ್ನು ಕೂಡ ಪವಿತ್ರಾಗೆ ಕಳುಹಿಸಿದ್ದರು ಎನ್ನಲಾಗಿದೆ. ಇದರಿಂದ ಪವಿತ್ರಾ ರೋಸಿ ಹೋಗಿದ್ದರು. ಈ ವಿಚಾರ ದರ್ಶನ್ ಕಿವಿಗೆ ಬಿದ್ದಿತ್ತು. ಆ … Continue reading Renukaswamy murder Case: ಎಲ್ಲಾ ನನ್ನಿಂದಲೇ ಆಗಿದ್ದು, ಜೈಲಲ್ಲೇ ಕಣ್ಣೀರು ಹಾಕುತ್ತಿರುವ ಪವಿತ್ರಾ ಗೌಡ..!