ನನ್ನ ಮುಂದೆ ಕಾಣ್ತಿರೋದು ಸಹನ ಮಾತ್ರ.. ಆರೋಪಿಗಳಿಗೆ ಶಿಕ್ಷೆ ಆಗ್ಲಿ – ದರ್ಶನ್ ಕೇಸ್ ಗೆ ಸುದೀಪ್ ರಿಯಾಕ್ಟ್..!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅರೆಸ್ಟ್ ಆಗಿರುವ ವಿಚಾರವಾಗಿ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದಿನವಿಡಿ ಕಂಪ್ಯೂಟರ್ ಮುಂದೆ ಕೂತು ಕೆಲಸ ಮಾಡ್ತಿದ್ದೀರಾ!?.. ಹಾಗಿದ್ರೆ ಕಣ್ಣಿನ ಹಾರೈಕೆ ಹೀಗಿರಲಿ! ಈ ಸಂಬಂಧ ಮಾತನಾಡಿದ ಅವರು,ನನಗೆ ಗೊತ್ತಿರೋದು ಇಷ್ಟೇ.. ನೀವು (ಮಾಧ್ಯಮ) ಏನು ತೋರಿಸುತ್ತಿದ್ದೀರೋ ನಾವು ಅದನ್ನೇ ನೋಡಿ ವಿಚಾರ ತಿಳಿದುಕೊಳ್ಳುತ್ತಿದ್ದೇವೆ. ಅದರಲ್ಲಿ ಅರ್ಥ ಆಗಿರೋದು ಏನೆಂದರೆ, ಮಾಧ್ಯಮ ಮತ್ತು ಪೊಲೀಸ್​ ಸಿಬ್ಬಂದಿ ಬಹಳ ಪ್ರಯತ್ನ ಹಾಕಿ ಸತ್ಯಾಂಶ ಹೊರತರಲು ಸಾಕಷ್ಟು ಕೆಲಸ ಮಾಡುತ್ತಿದ್ದೀರಿ. … Continue reading ನನ್ನ ಮುಂದೆ ಕಾಣ್ತಿರೋದು ಸಹನ ಮಾತ್ರ.. ಆರೋಪಿಗಳಿಗೆ ಶಿಕ್ಷೆ ಆಗ್ಲಿ – ದರ್ಶನ್ ಕೇಸ್ ಗೆ ಸುದೀಪ್ ರಿಯಾಕ್ಟ್..!