ರಾಜ್ಯದೆಲ್ಲೆಡೆ ವರುಣನ ಆರ್ಭಟ: ಆದ್ರೆ ಈ ಜಿಲ್ಲೆಯಲ್ಲಿ ಮಾತ್ರ ಮಳೆಗಾಗಿ ವಿಶೇಷ ಪೂಜೆ!

ಚಿಕ್ಕಬಳ್ಳಾಪುರ:- ರಾಜ್ಯದೆಲ್ಲೆಡೆ ಮಳೆ ಆದ್ರೂ ಆದ್ರೆ ಈ ಜಿಲ್ಲೆಯಲ್ಲಿ ಮಾತ್ರ ಮಳೆ ಆಗಿಲ್ಲ. ಹೀಗಾಗಿ ಮಳೆರಾಯ ಚಿಕ್ಕಬಳ್ಳಾಪುರದತ್ತ ಕರುಣೆ ತೊರಲಿ ಎಂದು ಚಿಕ್ಕಬಳ್ಳಾಪುರ ನಗರದ ಶ್ರೀ ಮಹಾಕಾಳಿ ದೇವಸ್ಥಾನಲ್ಲಿ ಮಳೆಗಾಗಿ ಪ್ರಾರ್ಥಿಸಿ, ವಿವಿಧ ದೇವರುಗಳ ಕಲ್ಯಾಣೋತ್ಸವ ನಡೆಸಲಾಯಿತು. ಅಡುಗೆಗೆ ಯಾವ ಎಣ್ಣೆ ಬೆಸ್ಟ್ ಗೊತ್ತಾ!?, ನೀವು ಬಳಸೋದು ಯಾವ್ದು!? ದೇವಸ್ಥಾನದಲ್ಲಿ ನಡೆಯುವ ಪೂಜೆ ನೋಡಲು ಸಾವಿರಾರು ಜನ ಮಹಿಳೆಯರು, ಭಕ್ತರು ಆಗಮಿಸಿದ್ದರು. ಕಲ್ಯಾಣೋತ್ಸವ ಪ್ರಯುಕ್ತ ಮಹಾಕಾಳಿ ದೇವಸ್ಥಾನವನ್ನು ವಿವಿಧ ತಳಿರು ತೊರಣ, ಎಳನೀರು, ತೆಂಗಿನಕಾಯಿ, ಜೋಳದ ತೆನೆ, … Continue reading ರಾಜ್ಯದೆಲ್ಲೆಡೆ ವರುಣನ ಆರ್ಭಟ: ಆದ್ರೆ ಈ ಜಿಲ್ಲೆಯಲ್ಲಿ ಮಾತ್ರ ಮಳೆಗಾಗಿ ವಿಶೇಷ ಪೂಜೆ!