ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿಯ ಎಸ್ಆರ್ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಾಳೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಅಭ್ಯರ್ಥಿ ಸಂಯುಕ್ತಾ ಪಾಟೀಲ ಪರವಾಗಿ ಪ್ರಚಾರಕ್ಕಾಗಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.
ಸಿದ್ದರಾಮಯ್ಯ ಆಗಮನ ಹಿನ್ನೆಲೆ, ಸಕಲ ಸಿದ್ದತೆ ನಡೆಸಿಕೊಂಡಿರುವ ಕೈ ನಾಯಕರು. ಬಾಗಲಕೋಟೆ ಜಿಲ್ಲೆ ಬಾಗಲಕೋಟ್ ಜಿಲ್ಲಾಧಿಕಾರಿ ಜಾನಕೀ ಹಾಗೂ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಾಗಲ ಕೋಟೆ ಎಸ್ ಪಿ ಅಮರನಾಥ ರೆಡ್ಡಿ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋ ಬಸ್ತ್ ನಡೆಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಪ್ರಕಾಶ ಕುಂಬಾರ
ಬಾಗಲಕೋಟೆ
![](https://ainlivenews.com/wp-content/uploads/2024/01/Ad-Banner-copy-scaled.jpg)