ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ…!

ದೊಡ್ಡಬಳ್ಳಾಪುರ: ಊರಿನ ಒಳಿತಿಗಾಗಿ ಒಂದು ದಿನ ಊರಿನ‌ ಗ್ರಾಮಸ್ಥರು ಗಂಟು‌ಮೂಟೆ ಕಟ್ಟಿಕೊಂಡು ಊರು ಬಿಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಕೊಟ್ಟಿಗೆಮಾಚೇನಹಳ್ಳಿಯಲ್ಲಿ ನಡೆದಿದೆ.. ಗ್ರಾಮದಲ್ಲಿ ಯಾವುದೇ ರೀತಿಯ ಸಾವು-ನೋವುಗಳು, ಅನಾರೋಗ್ಯದ ಸಮಸ್ಯೆಗಳು, ದುಷ್ಟಶಕ್ತಿಗಳು, ಸೋಂಕಿನ ಸಮಸ್ಯೆಗಳು ತಾಗದೆ ಇರಲಿ. ಗ್ರಾಮದಲ್ಲಿ ಶಾಂತಿ ನೆಲಸಲಿ ಎಂದು ದೇವರಲ್ಲಿ ಮೊರೆ ಹೋಗಲು ಈ ಒಂದು ಪದ್ಧತಿಯನ್ನು ಪ್ರಾಚೀನ ಕಾಲದಿಂದಲೂ ಆಚರಣೆ ಮಾಡುತ್ತಾ ಬರಲಾಗಿದೆ ಎನ್ನಲಾಗಿದೆ. ಅನೈತಿಕ ಸಂಬಂಧ ಶಂಕೆ… ಮಹಿಳೆ ಕೊಲೆ, ಪೋಲೀಸರಿಗೆ ಶರಣಾದ ಆರೋಪಿ ಈ ಆಚರಣೆಯನ್ನು … Continue reading ಗ್ರಾಮದ ಒಳಿತಿಗಾಗಿ ವಿಚಿತ್ರ ಆಚರಣೆ: ಗ್ರಾಮಸ್ಥರೆಲ್ಲಾ ಸೇರಿ ಗಂಟು‌ಮೂಟೆ ಕಟ್ಟಿಕೊಂಡು ಊರಿಂದಾಚೆ ವಾಸ್ತವ್ಯ…!