ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ: ತನಿಖಾಧಿಕಾರಿ ಸಸ್ಪೆಂಡ್!

ಬೆಂಗಳೂರು: ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ  ತನಿಖಾಧಿಕಾರಿಯನ್ನ ಸಸ್ಪೆಂಡ್ ಮಾಡಿದ ಹಿರಿಯ ಅಧಿಕಾರಿಗಳು ಆರೋಪಿಗಳಿಂದ ಹಣ ಪಡೆದಿದ್ದ ತನಿಖಾಧಿಕಾರಿ  ಎ.ಡಿ ನಾಗರಾಜ್ ರನ್ನ  ಸಸ್ಪೆಂಡ್ ಮಾಡಲಾಗಿದ್ದು  ಭೋವಿ ನಿಗಮದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರೋ ಆರೋಪ ಕೇಳಿ ಬಂದಿತ್ತು ಈ ಸಂಬಂಧ ಸಿಐಡಿ ತನಿಖೆಗೆ ಆದೇಶ ನೀಡಿದ್ದ ಸರ್ಕಾರ‌ ಮಹಾಲಕ್ಷ್ಮಿ ಕೊಲೆ ಪ್ರಕರಣ: ನೇಣಿಗೆ ಶರಣಾಗಿದ್ದ ಹಂತಕನ ಕೊನೆ ಕ್ಷಣದಲ್ಲಿ ಬರೆದಿದ್ದ ಡೆತ್ ನೋಟ್ ಪತ್ತೆ! ಈ ಸಂಬಂಧ ನಿಗಮದ … Continue reading ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ: ತನಿಖಾಧಿಕಾರಿ ಸಸ್ಪೆಂಡ್!