ಕೆಐಎಡಿಬಿ ನಿವೇಶನ ಅಕ್ರಮ ಆರೋಪ: ಸಚಿವ ಎಂಬಿ ಪಾಟೀಲ್ ಸ್ಪಷ್ಟನೆ!

ಬೆಂಗಳೂರು:– ಕೆಐಎಡಿಬಿ ನಿವೇಶನ ಅಕ್ರಮ ಆರೋಪಕ್ಕೆ ಸಚಿವ ಎಂಬಿ ಪಾಟೀಲ್ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರಕ್ಕೆ MB ಪಾಟೀಲ್ ರಿಂದ 300 ಕೋಟಿ ನಷ್ಟ: RTI ಕಾರ್ಯಕರ್ತ! ಮೂಲೆ ನಿವೇಶನ ಹಂಚಿಕೆಯಲ್ಲಿ ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಹೇಳಿದ್ದಾರೆ. ನಾನು ಕೈಗಾರಿಕೆ ಸಚಿವರಾದ ಮೇಲೆ ಯಾವುದೇ ಬದಲಾವಣೆ ಮಾಡಿಲ್ಲ. ಎಲ್ಲಾ ನಿಯಮಗಳನ್ನು ಈ ಹಿಂದಿನ ಸರ್ಕಾರವೇ ರೂಪಿಸಿತ್ತು. ನಿಯಮದಂತೆ ಕೆಐಎಡಿಬಿ ಮೂಲೆ ನಿವೇಶನ ಹಂಚಿಕೆ ಮಾಡಲಾಗಿದೆ. ರಾಜ್ಯಪಾಲರು ನೋಟಿಸ್ ನೀಡಿದರೆ ನಾನು ಉತ್ತರ ಕೊಡುತ್ತೇನೆ ಎಂದಿದ್ದಾರೆ. ವಾಣಿಜ್ಯ … Continue reading ಕೆಐಎಡಿಬಿ ನಿವೇಶನ ಅಕ್ರಮ ಆರೋಪ: ಸಚಿವ ಎಂಬಿ ಪಾಟೀಲ್ ಸ್ಪಷ್ಟನೆ!