ಬೆಂಗಳೂರು: ಸದ್ಯ ಪ್ರಕರಣದಲ್ಲಿ ಹೈಕೋರ್ಟ್ನ ಆದೇಶದಿಂದ ಸಿಬಿಐ ನಿರಾಳವಾಗಿದೆ. ಹಾಗಾದ್ರೆ ಡಿಕೆ ಶಿವಕುಮಾರ್ (DK Shivakumar) ಪ್ರಕರಣದಲ್ಲಿ ಸಿಬಿಐ ಮುಂದೇನು ಮಾಡಬಹುದು ಎನ್ನುವ ಕುತೂಹಲವೂ ಇದೆ. ಡಿಕೆಶಿಗೆ ಸಿಬಿಐ ನೋಟಿಸ್ ಕೊಡಲು ಅವಕಾಶ ಇದೆ. ಹೌದು ರಾಜಕೀಯ ಪಕ್ಷಗಳು ಬರುತ್ತವೆ. ಅಧಿಕಾರಕ್ಕೆ ಬರುವ ಸರ್ಕಾರಗಳು ಬೇರೆ ಬೇರೆ ತೀರ್ಮಾನಗಳನ್ನು ಕೈಗೊಳ್ಳುತ್ತವೆ. ಅದರ ಬಗ್ಗೆ ನಾವೇನೂ ಹೇಳಲ್ಲ. ನಾವು ಗಮನಿಸಿರುವ ಹಾಗೆ ಕೇವಲ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುವ ಬಗ್ಗೆಯಷ್ಟೇ ತೀರ್ಮಾನ ಕೈಗೊಂಡಿದ್ದೇವೆ.
Benefits Of Moringa Leaves: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ..!
ಆದರೆ ಎಫ್ಐಆರ್ ವಿಚಾರದಲ್ಲಿ ಮೈಲಿಗಳಷ್ಟು ದೂರು ಉಳಿಯುತ್ತೇವೆ. ಇದು ಮೇಲ್ಮನವಿ ಹಿಂಪಡೆಯುವ ವಿಚಾರವಷ್ಟೇ. ಅದನ್ನು ಹೊರತು ಪಡಿಸಿ ವಿಶೇಷವಾಗಿ ಯಾವ ಅಂಶವನ್ನು ಪರಿಗಣಿಸಿಲ್ಲ ಎನ್ನುವ ಮೂಲಕ ಕೋರ್ಟ್ ಕೇವಲ ಮೇಲ್ಮನವಿ ವಾಪಸ್ಸಾತಿ ವಿಚಾರವನ್ನು ಮಾತ್ರ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಬಹುದಾಗಿದೆ.
ಸದ್ಯ ಪ್ರಕರಣದಲ್ಲಿ ಹೈಕೋರ್ಟ್ನ ಆದೇಶದಿಂದ ಸಿಬಿಐ ನಿರಾಳವಾಗಿದೆ. ಹಾಗಾದ್ರೆ ಡಿಕೆ ಶಿವಕುಮಾರ್ (DK Shivakumar) ಪ್ರಕರಣದಲ್ಲಿ ಸಿಬಿಐ ಮುಂದೇನು ಮಾಡಬಹುದು ಎನ್ನುವ ಕುತೂಹಲವೂ ಇದೆ. ಡಿಕೆಶಿಗೆ ಸಿಬಿಐ ನೋಟಿಸ್ ಕೊಡಲು ಅವಕಾಶ ಇದೆ. ಈಗಾಗಲೇ 90% ತನಿಖೆ ಮುಕ್ತಾಯಗೊಳಿಸಿರೋ ಸಿಬಿಐ, ಮತ್ತೆ ನೋಟಿಸ್ ನೀಡಿ ವಿಚಾರಣೆ ಹಾಜರಾಗಲು ಸೂಚಿಸುತ್ತಾ..?, ಅಥವಾ ಅದರ ಬದಲಾಗಿ ನೇರವಾಗಿ ಕೋರ್ಟಿಗೆ ದೋಷಾರೋಪ ಪಟ್ಟಿ ಹಾಕ್ತಾರಾ…? ಎಂಬ ಕುತೂಹಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.