ಬೆದರಿಕೆ ಆರೋಪ: ನಟ ದರ್ಶನ್ ವಿರುದ್ಧ ದೂರು ಕೊಟ್ಟ ನಿರ್ಮಾಪಕ!

ಬೆಂಗಳೂರು:- ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ನಿರ್ಮಾಪಕರೋರ್ವರು ದೂರು ಕೊಟ್ಟಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ: ದುಡುಕಿನ ನಿರ್ಧಾರ ಮಾಡಲ್ಲ ಎಂದ HDK! ಹೀಗಾಗಲೇ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸಂಕಷ್ಟ ತಪ್ಪುತ್ತಿಲ್ಲ. ನಟ ದರ್ಶನ್ ವಿರುದ್ಧ ಬೆದರಿಕೆ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಎನ್ ಸಿಆರ್ ದಾಖಲಾಗಿದೆ. ನಿರ್ಮಾಪಕ ಭರತ್ ಗೆ ಬೆದರಿಕೆ ಹಾಕಿದ್ದ ಆರೋಪ ದರ್ಶನ್ ವಿರುದ್ಧ ಕೇಳಿ ಬಂದಿದೆ. ಈ ಹಿನ್ನೆಲೆ, … Continue reading ಬೆದರಿಕೆ ಆರೋಪ: ನಟ ದರ್ಶನ್ ವಿರುದ್ಧ ದೂರು ಕೊಟ್ಟ ನಿರ್ಮಾಪಕ!