ಬೆಂಗಳೂರು: ನಟ ದರ್ಶನ್ ಅವರು ಪೊಲೀಸರ ಅತಿಥಿ ಆಗಿದ್ದಾರೆ. ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್ನಲ್ಲಿ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಅವರನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಮಲಗುವ ಮುನ್ನ ಒಂದು ಲೋಟ ಜಾಯಿಕಾಯಿ ಹಾಕಿದ ಹಾಲನ್ನು ಕುಡಿಯಿರಿ ಸಾಕು. ! ಆಮೇಲೆ ಚಮತ್ಕಾರ ನೋಡಿ
ವಿಚಾರಣೆಯನ್ನು ಮುಂದುವರೆಸಿರುವ ಪೊಲೀಸರು ಆರೋಪಿಗಳ ಫಿಂಗರ್ ಪ್ರಿಂಟ್ ಹಾಗೂ ಫುಟ್ ಪ್ರಿಂಟ್ ಟೆಸ್ಟ್ಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ನಟ ದರ್ಶನ್ ಸೇರಿ 13 ಜನ ಆರೋಪಿಗಳ ಮೊಬೈಲ್ ಸೀಜ್ ಕೂಡ ಮಾಡಿದ್ದಾರೆ. ಆರೋಪಿಗಳ ಫಿಂಗರ್ ಪ್ರಿಂಟ್ ಹಾಗೂ ಫುಟ್ ಪ್ರಿಂಟ್ ಅನ್ನು ಕೊಲೆ ನಡೆದ ಸ್ಥಳದಲ್ಲಿ ದೊರೆತ ಫಿಂಗರ್ ಪ್ರಿಂಟ್ ಹಾಗೂ ಫುಟ್ ಪ್ರಿಂಟ್ ಗೆ ಮ್ಯಾಚ್ ಮಾಡಿ ನೋಡಲಾಗುತ್ತದೆ.