Kalaburgi:ಪಕ್ಷಕ್ಕೆ ಸದಾ ಋಣಿ- ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ

ಕಲಬುರ್ಗಿ :- ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಪಕ್ಷಕ್ಕೆ ಸದಾ ಋಣಿಯಾಗಿರುವುದಾಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಹೇಳಿದರು. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಕೇಸ್ – ಮತ್ತಿಬ್ಬರು ಶಂಕಿತರನ್ನು ವಶಕ್ಕೆ ಪಡೆದ NIA! ಕಲಬುರ್ಗಿಯ ಕಾಂಗ್ರೆಸ್ ಪಕ್ಷದ ಕಚೇರಿ ಆವರಣದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ ಬೇರೆಯವರ ಬಗ್ಗೆ ಮಾತನಾಡುವುದಕ್ಕಿಂತ ನಮ್ಮ ಸರಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ ಮತ ಕೇಳಬೇಕು ಎಂದ್ರು. ಕಲಬುರ್ಗಿ ಕ್ಷೇತ್ರಕ್ಕೆ ಇತಿಹಾಸವಿದೆ. ಹೆಸರಾಂತ ಮಹನೀಯರು ಇಲ್ಲಿ ಆಯ್ಕೆಯಾಗಿ ಹೋಗಿದ್ದಾರೆ. … Continue reading Kalaburgi:ಪಕ್ಷಕ್ಕೆ ಸದಾ ಋಣಿ- ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ