ಕರ್ನಾಟಕದ ಸಿಎಂಗೆ ಬಂದಿದ್ಯಾ ಅಂಬಾನಿ ಪುತ್ರನ ಮದುವೆ ಆಮಂತ್ರಣ…!?

ಬೆಂಗಳೂರು:- ಅಂಬಾನಿ ಪುತ್ರನ ಮದುವೆ ಆಮಂತ್ರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ. ನಿಮಗಿದು ಗೊತ್ತಾ!?..ಮಧುಮೇಹ ಬರಬಾರದೆಂದರೆ ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿಯೋದನ್ನ ಬಿಟ್ಟುಬಿಡಿ! ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿಯ ಮದುವೆ ನಡೆಯಲಿದೆ. ಈಗಾಗಲೇ ಮದುವೆ ಆಮಂತ್ರಣ ಪತ್ರಿಕೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಸಿಎಂ ಸಿದ್ದರಾಮಯ್ಯಗೂ ಮದುವೆ ಆಹ್ವಾನಿಸಲಾಗಿದೆ ಎಂದು ವಿಡಿಯೋ ವೈರಲ್ ಮಾಡಲಾಗಿದೆ. ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಸಿಎಂ ಕಚೇರಿ ಅಧಿಕೃತವಾಗಿ ಯಾವುದೇ ಆಹ್ವಾನ ಬಂದಿಲ್ಲ ಎಂದಿದ್ದಾರೆ. ಆಮಂತ್ರಣ … Continue reading ಕರ್ನಾಟಕದ ಸಿಎಂಗೆ ಬಂದಿದ್ಯಾ ಅಂಬಾನಿ ಪುತ್ರನ ಮದುವೆ ಆಮಂತ್ರಣ…!?