Amit Shah: 188 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ವಿತರಿಸಿದ ಅಮಿತ್ ಶಾ!
ನವದೆಹಲಿ: ಹಿಂದಿನ ಸರ್ಕಾರಗಳ ತುಷ್ಟೀಕರಣ ನೀತಿಯಿಂದಾಗಿ ಭಾರತದಲ್ಲಿ ಪೌರತ್ವ ಬಯಸುತ್ತಿರುವ ಹಿಂದೂ, ಬೌದ್ಧ, ಸಿಖ್, ಜೈನ ನಿರಾಶ್ರಿತರಿಗೆ ನ್ಯಾಯ ಒದಗಿಸಲಿಲ್ಲ ಎಂದು ಇಂಡಿಯಾ ಒಕ್ಕೂಟದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಿಡಿಕಾರಿದ್ದಾರೆ. ಅಮಿತ್ ಶಾ ಅವರು ಗುಜರಾತ್ನ ಅಹಮದಾಬಾದ್ನಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಸಿಎಎ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳನ್ನು ವಿತರಿಸಿದರು. ಸಿಎಎ ಕೇವಲ ಜನರಿಗೆ ಪೌರತ್ವ ನೀಡುವುದಕ್ಕಾಗಿ ಅಲ್ಲ. ಇದು ಲಕ್ಷಾಂತರ ಜನರಿಗೆ ನ್ಯಾಯ ಮತ್ತು ಹಕ್ಕುಗಳನ್ನು ನೀಡುತ್ತದೆ. ಕಾಂಗ್ರೆಸ್ … Continue reading Amit Shah: 188 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ವಿತರಿಸಿದ ಅಮಿತ್ ಶಾ!
Copy and paste this URL into your WordPress site to embed
Copy and paste this code into your site to embed