ದೆಹಲಿಯಲ್ಲಿ ಆಪ್ ಸೋಲನ್ನು ದುರಹಂಕಾರ ಎಂದು ಹೋಲಿಸಿದ ಅಮಿತ್ ಶಾ!

ನವದೆಹಲಿ:- ದೆಹಲಿ ಚುನಾವಣಾ ಫಲಿತಾಂಶದಲ್ಲಿ 27 ವರ್ಷಗಳ ಬಳಿಕ ಬಿಜೆಪಿ ಮೇಲುಗೈ ಸಾಧಿಸಿದ ಕುರಿತು ಅಮಿತ್ ಶಾ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದೆಹಲಿ ಗೆಲುವಿಗೆ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತವೇ ಕಾರಣ – ಅರವಿಂದ ಬೆಲ್ಲದ್ ದೆಹಲಿಯ ಜನರು ಸುಳ್ಳು, ವಂಚನೆ ಮತ್ತು ಭ್ರಷ್ಟಾಚಾರದ ‘ಶೀಷ್‌ಮಹಲ್’ ಅನ್ನು ನಾಶಮಾಡುವ ಮೂಲಕ ದೆಹಲಿಯನ್ನು ಆಪ್ ಮುಕ್ತಗೊಳಿಸಲು ತೀರ್ಮಾನಿಸಿದ್ದಾರೆ. ಭರವಸೆಗಳನ್ನು ಮುರಿಯುವವರಿಗೆ ದೆಹಲಿ ತಕ್ಕ ಪಾಠ ಕಲಿಸಿದೆ. ಇದು ದೇಶಾದ್ಯಂತ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುವವರಿಗೆ ಒಂದು ಉದಾಹರಣೆಯಾಗಿದೆ ಎಂದು … Continue reading ದೆಹಲಿಯಲ್ಲಿ ಆಪ್ ಸೋಲನ್ನು ದುರಹಂಕಾರ ಎಂದು ಹೋಲಿಸಿದ ಅಮಿತ್ ಶಾ!