ಕರುನಾಡಿಗೆ ಎಂಟ್ರಿ ಕೊಟ್ರೂ ಅಮಿತ್ ಶಾ – ಮೈತ್ರಿ ನಾಯಕರ ಭೇಟಿ ಇಂದೇ ಆಗುತ್ತಾ!?

ಬೆಂಗಳೂರು:- ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ ಕೊಟ್ಟಿದ್ದು, ಮೈತ್ರಿ ನಾಯಕರ ಭೇಟಿ ಇಂದೇ ನಡೆಯುತ್ತಾ? ಎಂಬ ಪ್ರಶ್ನೆ ಮೂಡಿದೆ. ಮೈತ್ರಿ ಪ್ರಾಬಲ್ಯದ ಅಂಗಳದಲ್ಲೆ ಸೀಟ್ ಬೇಡಿಕೆಯ ಒತ್ತಡ ಹೆಚ್ಚಿಸಲು ಮಾಜಿ ಸಿಎಂ ಕುಮಾರಸ್ವಾಮಿ ಮುಂದಾಗುವ ಸಾಧ್ಯತೆಗಳಿವೆ. ಅಮಿತ್ ಶಾ, ಕುಮಾರಸ್ವಾಮಿ ಭೇಟಿ ಹಾಗೂ ಮಾತುಕತೆಗೆ ಸಾಂಸ್ಕೃತಿಕ ನಗರಿ ವೇದಿಕೆ ಆದರೂ ಅಚ್ಚರಿ ಇಲ್ಲ. ಮೈತ್ರಿ ಪಾಲಿನ ಹಕ್ಕು ಮಂಡಿಸಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಮಿತ್ ಶಾ ಮುಂದೆ ರಾಜಕೀಯ ದಾಳ ಉರುಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. … Continue reading ಕರುನಾಡಿಗೆ ಎಂಟ್ರಿ ಕೊಟ್ರೂ ಅಮಿತ್ ಶಾ – ಮೈತ್ರಿ ನಾಯಕರ ಭೇಟಿ ಇಂದೇ ಆಗುತ್ತಾ!?