ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರಕ್ಕೆ ಅಮಿತ್ ಶಾ ಸ್ಪಂದನೆ.. ಪತ್ರದಲ್ಲೇನಿತ್ತು ಗೊತ್ತಾ!?

ವಿಜಯಪುರ:- ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರಕ್ಕೆ ಅಮಿತ್ ಶಾ ಸ್ಪಂದಿಸಿದ್ದು, ಹಲವರಿಗೆ ನಡುಕ ಶುರುವಾಗಿದೆ. ಛೇ ಇವೆನೆಂಥಾ ನೀಚ.. ಕಿವಿಯೂ ಕೇಳಿಸದ, ಮಾತೂ ಬಾರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾಮುಕ..! ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಪತ್ರಕ್ಕೆ ಕೇಂದ್ರ ಗೃಹ ಸಚಿವ ಸ್ಪಂದನೆ ಮಾಡಿದ್ದಾರೆ. ನಿಮ್ಮ ಪತ್ರ ಸ್ವೀಕಾರ ಮಾಡಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ … Continue reading ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರಕ್ಕೆ ಅಮಿತ್ ಶಾ ಸ್ಪಂದನೆ.. ಪತ್ರದಲ್ಲೇನಿತ್ತು ಗೊತ್ತಾ!?